April 2, 2025
ಪ್ರಮುಖ ಸುದ್ದಿರಾಜಕೀಯ

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ :ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya
error: Content is protected !!