September 6, 2026
ಪ್ರಮುಖ ಸುದ್ದಿರಾಜಕೀಯ

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ :ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!