April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya
error: Content is protected !!