37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!