22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya
error: Content is protected !!