25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಕೊಲೆ

ಬೆಳ್ತಂಗಡಿ :ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರ ತಲೆಯ ಭಾಗಕ್ಕೆ ಕಲ್ಲು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಆ.20ರಂದು ಸಂಜೆ ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಮನೆಯಲ್ಲಿ ಘಟನೆ ನಡೆದಿದೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

Related posts

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya
error: Content is protected !!