July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ:ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ 170 ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು.

ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ ಪೂಜಾರಿ, ಸಲಹೆಗಾರರಾದ ಅಣ್ಣಿ ಪೂಜಾರಿ, ಉಪಾಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಮತ್ತು ಸಂತೋಷ್ ಅರಳಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಮತ್ತು ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಚಂದ್ರಹಾಸ ಬಳಂಜ ಹಾಗೂ ಸದಸ್ಯರು ಭಾಗವಹಿಸಿದರು.

Related posts

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!