July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ:ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ 170 ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು.

ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ ಪೂಜಾರಿ, ಸಲಹೆಗಾರರಾದ ಅಣ್ಣಿ ಪೂಜಾರಿ, ಉಪಾಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಮತ್ತು ಸಂತೋಷ್ ಅರಳಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಮತ್ತು ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಚಂದ್ರಹಾಸ ಬಳಂಜ ಹಾಗೂ ಸದಸ್ಯರು ಭಾಗವಹಿಸಿದರು.

Related posts

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya
error: Content is protected !!