September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ


ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಕಾಯರ್ತಡ್ಕ ದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಅಡ್ಲಿನ್ ಎಲಿಜಬೆತ್ ಜೆರಿನ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಕಾಯರ್ತಡ್ಕ ದ ನಿವಾಸಿಯಾದ ಜೆರಿನ್ ಹಾಗೂ ಝಾನ್ಸಿ ದಂಪತಿಯ ಪುತ್ರಿ.

Related posts

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!