23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಿಶ್ವಾಸ್ ಶೆಟ್ಟಿ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಉಜಿರೆಯ ವಸಂತ್ ಶೆಟ್ಟಿ ಹಾಗೂ ವಿಮಲಾ ದಂಪತಿಯ ಪುತ್ರರಾಗಿರುತ್ತಾರೆ.

Related posts

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!