26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ರಈಸ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು. ಇವರು ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ವಿ.ಕೆ. ಫಾರೂಕ್ (ಪುತ್ತೂರು ಸುಪಾರಿ ಟ್ರೇಡರ್ಸ್)ಹಾಗೂ ಖತೀಜತುಲ್ ಕುಬುರ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya
error: Content is protected !!