22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ರಈಸ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು. ಇವರು ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ವಿ.ಕೆ. ಫಾರೂಕ್ (ಪುತ್ತೂರು ಸುಪಾರಿ ಟ್ರೇಡರ್ಸ್)ಹಾಗೂ ಖತೀಜತುಲ್ ಕುಬುರ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya
error: Content is protected !!