24.7 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ದೇಶದಲ್ಲಿ ನಡೆಯುತ್ತಿರುವ ನಿರಂತರ ಅತ್ಯಾಚಾರ ಖಂಡಿಸಿ ಬೃಹತ್ ಪಂಜಿನ ಮೆರವಣಿಗೆಯು ಆ. 20ರಂದು ಕುಂಜರ್ಪದಿಂದ ಉಜಿರೆ ಬಸ್ ನಿಲ್ದಾಣದವರೆಗೆ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಮಾತನಾಡಿ, ದೇಶದ ನಾನಾ ಭಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಹಾಗೂ ಕೊಲೆ ನಡೆಯುತ್ತಿದೆ. ನಮ್ಮನ್ನು ಆಳುವಂತಹ ಸರ್ಕಾರಗಳು ಇಂತಹ ಹೇಯ ಕೃತ್ಯಕ್ಕೆ ಇಲ್ಲಿಯ ವರೆಗೂ ಕಡಿವಾಣ ಹಾಕಲು ವಿಫಲವಾಗಿದೆ ಎಂದು ಆರೋಪಿಸಿದರು.
ಹೋರಾಟಗಾರ ತಮ್ಮಣ್ಣ ಶೆಟ್ಟಿ ಪಂಜಿನ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು.

Related posts

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!