23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

ಲಾಯಿಲ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಪ್ರಾರಂಭಗೊಂಡು ಆ.22 ರವರೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷರಾದ ಪೀತಾಂಬರ ಹೇರಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ ಕೆ . ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಂಗಳೂರು ಉದ್ಯಮಿ ನಾರಾಯಣ ಬೇಗೂರು, ಮೋಹನ್ ದಾಸ್ ಕೊರ್ನಯ ಬೆಳ್ತಂಗಡಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಮೋಹನ್ ದಾಸ್ ಕೊರ್ನಯ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿಗಳಾದ ವಸಂತ್ ಸುವರ್ಣ ಸ್ವಾಗತಿಸಿದರು. ಟ್ರಸ್ಟಿಗಳಾದ ಶ್ರೀಮತಿ ಉಮಾ ರಂಜನ್ ರಾವ್ ಧನ್ಯವಾದ ನೀಡಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಈ ವೇಳೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya
error: Content is protected !!