26.3 C
ಪುತ್ತೂರು, ಬೆಳ್ತಂಗಡಿ
May 18, 2025
ಪ್ರಮುಖ ಸುದ್ದಿ

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

ಬೆಳ್ತಂಗಡಿ: ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿಯಾಗಿರುವ ಬಗ್ಗೆ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಲಾಗಿದ್ದು ಕೇಸು ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಭಿಕ್ಷಾ (25) ಮೃತ ದುರ್ದೈವಿ.

ಮಲವಂತಿಗೆ ಗ್ರಾಮದ ಚೆನ್ನೆಗೌಡರ ಮಗಳಾಗಿರುವ ಸುಭಿಕ್ಷಾ ಅವರನ್ನು ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗಂಡು ಮಗುವಿದೆ. ಆ.19ರಂದು ಸಂಜೆ 4 ಗಂಟೆಗೆ ಸುಭಿಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ ಪ್ರವೀಣ್‌, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮಗಳಿಗೆ ವರದಕ್ಷಿಣೆ ನೀಡುತ್ತಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿ ನೀಡಿದ ದೂರಿನಂತೆ. ಸುಭೀಕ್ಷಾ ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳುಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಕೆ

Suddi Udaya
error: Content is protected !!