September 6, 2026
ಪ್ರಮುಖ ಸುದ್ದಿ

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

ಬೆಳ್ತಂಗಡಿ: ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿಯಾಗಿರುವ ಬಗ್ಗೆ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಲಾಗಿದ್ದು ಕೇಸು ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಭಿಕ್ಷಾ (25) ಮೃತ ದುರ್ದೈವಿ.

ಮಲವಂತಿಗೆ ಗ್ರಾಮದ ಚೆನ್ನೆಗೌಡರ ಮಗಳಾಗಿರುವ ಸುಭಿಕ್ಷಾ ಅವರನ್ನು ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗಂಡು ಮಗುವಿದೆ. ಆ.19ರಂದು ಸಂಜೆ 4 ಗಂಟೆಗೆ ಸುಭಿಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ ಪ್ರವೀಣ್‌, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮಗಳಿಗೆ ವರದಕ್ಷಿಣೆ ನೀಡುತ್ತಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿ ನೀಡಿದ ದೂರಿನಂತೆ. ಸುಭೀಕ್ಷಾ ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!