July 23, 2026
ಪ್ರಮುಖ ಸುದ್ದಿ

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

ಬೆಳ್ತಂಗಡಿ: ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿಯಾಗಿರುವ ಬಗ್ಗೆ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಲಾಗಿದ್ದು ಕೇಸು ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಭಿಕ್ಷಾ (25) ಮೃತ ದುರ್ದೈವಿ.

ಮಲವಂತಿಗೆ ಗ್ರಾಮದ ಚೆನ್ನೆಗೌಡರ ಮಗಳಾಗಿರುವ ಸುಭಿಕ್ಷಾ ಅವರನ್ನು ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗಂಡು ಮಗುವಿದೆ. ಆ.19ರಂದು ಸಂಜೆ 4 ಗಂಟೆಗೆ ಸುಭಿಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ ಪ್ರವೀಣ್‌, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮಗಳಿಗೆ ವರದಕ್ಷಿಣೆ ನೀಡುತ್ತಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿ ನೀಡಿದ ದೂರಿನಂತೆ. ಸುಭೀಕ್ಷಾ ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya
error: Content is protected !!