23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಮೂಲ್ಕಿ ವಲಯ ವತಿಯಿಂದ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸರ್ಧೆಯಲ್ಲಿ ಬೆಳ್ತಂಗಡಿ ವಲಯ ಬಾಗವಹಿಸಿ ವೀಡಿಯೋ ಸರ್ಧೆಯಲ್ಲಿ ಪ್ರಥಮ ಸ್ಧಾನ ಪಡೆದುಕೊಂಡಿದೆ.

ಆ.19 ವಿಶ್ವ ಛಾಯಾಗ್ರಹಣ ದಿನದಂದು ಬಹುಮಾನ ವಿತರಣೆ ತೋಕುರು ಗುತ್ತು ಮನೆ ಲೈಟ್ ಹೌಸ್ ಹಳೆಯಂಗಡಿಯಲ್ಲಿ ನಡೆಯಿತು. ಈ ಸಂರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್. ಉಪಾಧ್ಯಕ್ಷ ರಮೇಶ್ ಕಲಾಶ್ರೀ. ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ. ಮೂಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ. ನವೀನ್ ಶೆಟ್ಟಿ ಎಡ್ಮೆಮಾರ್ ನಮ್ಮ ಟವಿ. ಶಕುಂತಳ ಜೆ ಶೆಟ್ಟಿ ತೋಕುರು ಗುತ್ತು ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೋರು ಮತ್ತು ಕಾರ್ಯದರ್ಶಿ ವಿಜಯ ಎಚ್ ಭಟ್ ಬಹುಮಾನ ಸ್ವೀಕರಿಸಿದರು

Related posts

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!