April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಮೂಲ್ಕಿ ವಲಯ ವತಿಯಿಂದ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸರ್ಧೆಯಲ್ಲಿ ಬೆಳ್ತಂಗಡಿ ವಲಯ ಬಾಗವಹಿಸಿ ವೀಡಿಯೋ ಸರ್ಧೆಯಲ್ಲಿ ಪ್ರಥಮ ಸ್ಧಾನ ಪಡೆದುಕೊಂಡಿದೆ.

ಆ.19 ವಿಶ್ವ ಛಾಯಾಗ್ರಹಣ ದಿನದಂದು ಬಹುಮಾನ ವಿತರಣೆ ತೋಕುರು ಗುತ್ತು ಮನೆ ಲೈಟ್ ಹೌಸ್ ಹಳೆಯಂಗಡಿಯಲ್ಲಿ ನಡೆಯಿತು. ಈ ಸಂರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್. ಉಪಾಧ್ಯಕ್ಷ ರಮೇಶ್ ಕಲಾಶ್ರೀ. ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ. ಮೂಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ. ನವೀನ್ ಶೆಟ್ಟಿ ಎಡ್ಮೆಮಾರ್ ನಮ್ಮ ಟವಿ. ಶಕುಂತಳ ಜೆ ಶೆಟ್ಟಿ ತೋಕುರು ಗುತ್ತು ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೋರು ಮತ್ತು ಕಾರ್ಯದರ್ಶಿ ವಿಜಯ ಎಚ್ ಭಟ್ ಬಹುಮಾನ ಸ್ವೀಕರಿಸಿದರು

Related posts

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!