22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಮೂಲ್ಕಿ ವಲಯ ವತಿಯಿಂದ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸರ್ಧೆಯಲ್ಲಿ ಬೆಳ್ತಂಗಡಿ ವಲಯ ಬಾಗವಹಿಸಿ ವೀಡಿಯೋ ಸರ್ಧೆಯಲ್ಲಿ ಪ್ರಥಮ ಸ್ಧಾನ ಪಡೆದುಕೊಂಡಿದೆ.

ಆ.19 ವಿಶ್ವ ಛಾಯಾಗ್ರಹಣ ದಿನದಂದು ಬಹುಮಾನ ವಿತರಣೆ ತೋಕುರು ಗುತ್ತು ಮನೆ ಲೈಟ್ ಹೌಸ್ ಹಳೆಯಂಗಡಿಯಲ್ಲಿ ನಡೆಯಿತು. ಈ ಸಂರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್. ಉಪಾಧ್ಯಕ್ಷ ರಮೇಶ್ ಕಲಾಶ್ರೀ. ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ. ಮೂಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ. ನವೀನ್ ಶೆಟ್ಟಿ ಎಡ್ಮೆಮಾರ್ ನಮ್ಮ ಟವಿ. ಶಕುಂತಳ ಜೆ ಶೆಟ್ಟಿ ತೋಕುರು ಗುತ್ತು ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೋರು ಮತ್ತು ಕಾರ್ಯದರ್ಶಿ ವಿಜಯ ಎಚ್ ಭಟ್ ಬಹುಮಾನ ಸ್ವೀಕರಿಸಿದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!