25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಾದ ಸತೀಶ್ ಸಾಲುಮರ ಮತ್ತು ನವಾಜ್ ಸಾಲುಮರ ಇವರು ಮಡಂತ್ಯಾರು ಬಳ್ಳಮಂಜ ರಸ್ತೆಯ ಅಪಾಯಕಾರಿ ಹೊಂಡಗಳನ್ನು ಕಲ್ಲು ಮಣ್ಣು ಹಾಕಿ ಮುಚ್ಚಿ ಸಾರ್ವಜನಿಕರಿಗೆ ವಾಹನ ಓಡಾಡಲು ಅನುಕೂಲ ಮಾಡಿ ಕೊಟ್ಟರು.

ಈ ರಸ್ತೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳು ಅತಿಯಾಗುತ್ತಿದ್ದು ಇದನ್ನು ಮನಗಂಡು ತಮ್ಮ ರಿಕ್ಷಾದಲ್ಲಿ ಕಲ್ಲುಗಳನ್ನು ಹೊತ್ತು ತಂದು ತಮ್ಮ ಸಮಾಜ ಸೇವೆಯನ್ನು ಮಾಡಿದರು. ಸಾರ್ವಜನಿಕರು ಇವರ ಕೆಲಸವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ: ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya
error: Content is protected !!