July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಾದ ಸತೀಶ್ ಸಾಲುಮರ ಮತ್ತು ನವಾಜ್ ಸಾಲುಮರ ಇವರು ಮಡಂತ್ಯಾರು ಬಳ್ಳಮಂಜ ರಸ್ತೆಯ ಅಪಾಯಕಾರಿ ಹೊಂಡಗಳನ್ನು ಕಲ್ಲು ಮಣ್ಣು ಹಾಕಿ ಮುಚ್ಚಿ ಸಾರ್ವಜನಿಕರಿಗೆ ವಾಹನ ಓಡಾಡಲು ಅನುಕೂಲ ಮಾಡಿ ಕೊಟ್ಟರು.

ಈ ರಸ್ತೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳು ಅತಿಯಾಗುತ್ತಿದ್ದು ಇದನ್ನು ಮನಗಂಡು ತಮ್ಮ ರಿಕ್ಷಾದಲ್ಲಿ ಕಲ್ಲುಗಳನ್ನು ಹೊತ್ತು ತಂದು ತಮ್ಮ ಸಮಾಜ ಸೇವೆಯನ್ನು ಮಾಡಿದರು. ಸಾರ್ವಜನಿಕರು ಇವರ ಕೆಲಸವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ: ಹರ್ಷ ಬಳ್ಳಮಂಜ

Related posts

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya
error: Content is protected !!