25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ತಿಳಿಸಿದ್ದಾರೆ.

ಜಿಸಿಐ ವಲಯ 15ರ ಅಧಿಕೃತ ಭೇಟಿಯನ್ನು ಆಗಸ್ಟ್ 21 ಮತ್ತು 22ರಂದು ಹಮ್ಮಿಕೊಂಡಿದ್ದು ಆ. 21ನೇ ಬುಧವಾರ 11 ಘಂಟೆಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬಳಂಜ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಶಾಶ್ವತ ಯೋಜನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೊತೆಗೆ ವಲಯ 15ರ ಅಧ್ಯಕ್ಷರಾದ ಅಡ್ವಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್ ಹಾಗೂ ವಲಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Related posts

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya
error: Content is protected !!