25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
error: Content is protected !!