25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

ಬೆಳ್ತಂಗಡಿ: ಅಗಸ್ಟ್ 17ರಿಂದ 18ರವರೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ (2024/25)ನಲ್ಲಿ 80 ಕೆಜಿ ವಿಭಾಗದ ಸೀನಿಯರ್ ಮತ್ತು ಜೂನಿಯರ್ ಮಟ್ಟದ ವೇಟ್‌ಲಿಫ್ಟಿಂಗ್ ನಲ್ಲಿ ತೇಜಸ್ವಿನಿ ಪೂಜಾರಿ ಎರಡು ಚಿನ್ನದ ಪದಕ ವನ್ನು ಪಡೆದುಕೊಂಡಿದ್ದಾರೆ.

ಬಂದಾರು ಗ್ರಾಮದ ಬೊಲ್ಜೆ ಕೆ.ಚಿದಾನಂದ ಪೂಜಾರಿ – ಪಾರ್ವತಿ ದಂಪತಿ ಪುತ್ರಿ. ಉಜಿರೆ ಶ್ರೀ.ಧ.ಮಂ ಕಾಲೇಜಿನ ಸಂತೋಷ್ ತರಬೇತಿ ನೀಡಿರುತ್ತಾರೆ.

Related posts

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya
error: Content is protected !!