22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
error: Content is protected !!