25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya
error: Content is protected !!