22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ಗೋಪಾಲ ಎ. ಜಿ. ಎಸ್. ಎಂ ಎಂಬವವರು ಇಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಕ್ಕೆ ಭೇಟಿ ನೀಡಿ ಒಂದು ದೊಡ್ಡ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇವರು ಪ್ರತಿವರ್ಷ ಸರಕಾರಿ ಶಾಲೆಗಳಿಗೆ ನೋಟ್ ಪುಸ್ತಕ, ಗಡಿಯಾರ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡುವ ಹವ್ಯಾಸವನ್ನು ಕಳೆದ 18 ವರ್ಷಗಳಿಂದ ಮಾಡುತ್ತಿದ್ದು ಇವರಿಗೆ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಇರಲಿ ಎಂಬ ಹಾರೈಕೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!