27.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆ. 20ರಂದು ಭೇಟಿ ಸೂಕ್ತ ಪರಿಹಾರ ಒದಗಿಸುವಂತೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಮೂಡುಕೋಡಿ: ಮನೆಯಂಗಳದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪ

Suddi Udaya
error: Content is protected !!