26.1 C
ಪುತ್ತೂರು, ಬೆಳ್ತಂಗಡಿ
September 11, 2026
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆ. 20ರಂದು ಭೇಟಿ ಸೂಕ್ತ ಪರಿಹಾರ ಒದಗಿಸುವಂತೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya
error: Content is protected !!