July 23, 2026
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆ. 20ರಂದು ಭೇಟಿ ಸೂಕ್ತ ಪರಿಹಾರ ಒದಗಿಸುವಂತೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!