September 6, 2026
ಪ್ರಮುಖ ಸುದ್ದಿ

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಕೊಲೆ

ಬೆಳ್ತಂಗಡಿ :ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರ ತಲೆಯ ಭಾಗಕ್ಕೆ ಕಲ್ಲು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಆ.20ರಂದು ಸಂಜೆ ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಮನೆಯಲ್ಲಿ ಘಟನೆ ನಡೆದಿದೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

Related posts

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya
error: Content is protected !!