22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು ಬೆಳ್ತಂಗಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ
ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ದ.ಕ ಜಿಲ್ಲೆ ಇದರ ವತಿಯಿಂದ 36 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಆ.20 ರಂದು ತಾ.ಪಂ ಸಭಾಂಗಣದಲ್ಲಿ ಜರುಗಿತು.


ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಅವರು ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ದ.ಕ ಜಿಲ್ಲೆ ಇದರ ವತಿಯಿಂದ 36 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಿಸಿದರು. ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಜಿಲ್ಲಾ ಉಪಕಾಯ೯ದಶಿ೯ ಜಯರಾಂ, ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ಭವಾನಿ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಡಿ..ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ ಉಪಸ್ಥಿತರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್ ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!