23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಿಶ್ವಾಸ್ ಶೆಟ್ಟಿ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಉಜಿರೆಯ ವಸಂತ್ ಶೆಟ್ಟಿ ಹಾಗೂ ವಿಮಲಾ ದಂಪತಿಯ ಪುತ್ರರಾಗಿರುತ್ತಾರೆ.

Related posts

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya
error: Content is protected !!