September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ


ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಕಾಯರ್ತಡ್ಕ ದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಅಡ್ಲಿನ್ ಎಲಿಜಬೆತ್ ಜೆರಿನ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಕಾಯರ್ತಡ್ಕ ದ ನಿವಾಸಿಯಾದ ಜೆರಿನ್ ಹಾಗೂ ಝಾನ್ಸಿ ದಂಪತಿಯ ಪುತ್ರಿ.

Related posts

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!