25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ


ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಕಾಯರ್ತಡ್ಕ ದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಅಡ್ಲಿನ್ ಎಲಿಜಬೆತ್ ಜೆರಿನ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಕಾಯರ್ತಡ್ಕ ದ ನಿವಾಸಿಯಾದ ಜೆರಿನ್ ಹಾಗೂ ಝಾನ್ಸಿ ದಂಪತಿಯ ಪುತ್ರಿ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya
error: Content is protected !!