24.8 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ದೇಶದಲ್ಲಿ ನಡೆಯುತ್ತಿರುವ ನಿರಂತರ ಅತ್ಯಾಚಾರ ಖಂಡಿಸಿ ಬೃಹತ್ ಪಂಜಿನ ಮೆರವಣಿಗೆಯು ಆ. 20ರಂದು ಕುಂಜರ್ಪದಿಂದ ಉಜಿರೆ ಬಸ್ ನಿಲ್ದಾಣದವರೆಗೆ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಮಾತನಾಡಿ, ದೇಶದ ನಾನಾ ಭಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಹಾಗೂ ಕೊಲೆ ನಡೆಯುತ್ತಿದೆ. ನಮ್ಮನ್ನು ಆಳುವಂತಹ ಸರ್ಕಾರಗಳು ಇಂತಹ ಹೇಯ ಕೃತ್ಯಕ್ಕೆ ಇಲ್ಲಿಯ ವರೆಗೂ ಕಡಿವಾಣ ಹಾಕಲು ವಿಫಲವಾಗಿದೆ ಎಂದು ಆರೋಪಿಸಿದರು.
ಹೋರಾಟಗಾರ ತಮ್ಮಣ್ಣ ಶೆಟ್ಟಿ ಪಂಜಿನ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು.

Related posts

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya
error: Content is protected !!