September 6, 2026
ಪ್ರಮುಖ ಸುದ್ದಿ

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

ಬೆಳ್ತಂಗಡಿ: ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿಯಾಗಿರುವ ಬಗ್ಗೆ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಲಾಗಿದ್ದು ಕೇಸು ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಭಿಕ್ಷಾ (25) ಮೃತ ದುರ್ದೈವಿ.

ಮಲವಂತಿಗೆ ಗ್ರಾಮದ ಚೆನ್ನೆಗೌಡರ ಮಗಳಾಗಿರುವ ಸುಭಿಕ್ಷಾ ಅವರನ್ನು ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗಂಡು ಮಗುವಿದೆ. ಆ.19ರಂದು ಸಂಜೆ 4 ಗಂಟೆಗೆ ಸುಭಿಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ ಪ್ರವೀಣ್‌, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮಗಳಿಗೆ ವರದಕ್ಷಿಣೆ ನೀಡುತ್ತಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿ ನೀಡಿದ ದೂರಿನಂತೆ. ಸುಭೀಕ್ಷಾ ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya
error: Content is protected !!