ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ ಶ್ರೀ ರಾಮಕೃಷ್ಣ ರೈ ಅವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ ಸಂದೇಶ್ ರಾವ್ , ರೊ ಶ್ರೀಧರ ಕೆ.ವಿ, ರೊ ಪ್ರಶಾಂತ ಜೈನ್ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ.ವಿನಯಾ ಕಿಶೋರ್, ಡಾ.ಭಾರತಿ ಜಿ.ಕೆ , ಹಾಗೂ ಪುನೀತಾ ಪ್ರಭಾಕರ್ ಅವರು ಉಪಸ್ಥಿತರಿದ್ದರು.

Leave a Comment

error: Content is protected !!