September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ ಶ್ರೀ ರಾಮಕೃಷ್ಣ ರೈ ಅವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ ಸಂದೇಶ್ ರಾವ್ , ರೊ ಶ್ರೀಧರ ಕೆ.ವಿ, ರೊ ಪ್ರಶಾಂತ ಜೈನ್ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ.ವಿನಯಾ ಕಿಶೋರ್, ಡಾ.ಭಾರತಿ ಜಿ.ಕೆ , ಹಾಗೂ ಪುನೀತಾ ಪ್ರಭಾಕರ್ ಅವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!