March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.

ಈ ವೇಳೆ ಮಠದ ಟ್ರಸ್ಟಿ ತುಕಾರಾಮ್ ಸಾಲಿಯಾನ್, ಅರ್ಚಕರು, ಸಿಬ್ಬಂದಿಗಳು, ಭಕ್ತರು ಹಾಜರಿದ್ದರು.

Related posts

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya
error: Content is protected !!