22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಅಧ್ಯಕ್ಷರಾದ ಯತೀಶ್ ಹಾಗೂ ಸರ್ವ ಸದಸ್ಯರ ನೇತೃತ್ವದಲ್ಲಿ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿರುವ ವಿಶೇಷ ಯೋಜನೆಯಾದ ವಿದ್ಯಾನಿಧಿ ಯೋಜನೆಯನ್ನು ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.. ಈ ಯೋಜನೆಯಲ್ಲಿ ಒಂದನೇ ತರಗತಿಗೆ ದಾಖಲಾದ ಪ್ರತಿ ಮಗುವಿನ ಹೆಸರಿನಲ್ಲಿ ಎರಡು ಸಾವಿರ ರೂಪಾಯಿ ಠೇವಣಿ ಇಡುವುದರ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ.. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಜೀವ ಗೌಡ ಮನ್ನಡ್ಕ ,ಬಂಗಾಡಿ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಲಕ್ಷ್ಮಣಗೌಡ, ಭೂ ಅಭಿವೃದ್ಧಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಾಮನಗೌಡ ,ಎಸ್‌ಡಿಎಂಸಿ ಉಪಾಧ್ಯಕ್ಷರಾದ ಹೇಮಲತಾ, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಆನಂದ ಅಡಿಲು, ಸುಧಾಕರ, ಶಾಲಾ ಮುಖ್ಯ ಶಿಕ್ಷಕಿ ದೀಪಾ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!