September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಾದ ಸತೀಶ್ ಸಾಲುಮರ ಮತ್ತು ನವಾಜ್ ಸಾಲುಮರ ಇವರು ಮಡಂತ್ಯಾರು ಬಳ್ಳಮಂಜ ರಸ್ತೆಯ ಅಪಾಯಕಾರಿ ಹೊಂಡಗಳನ್ನು ಕಲ್ಲು ಮಣ್ಣು ಹಾಕಿ ಮುಚ್ಚಿ ಸಾರ್ವಜನಿಕರಿಗೆ ವಾಹನ ಓಡಾಡಲು ಅನುಕೂಲ ಮಾಡಿ ಕೊಟ್ಟರು.

ಈ ರಸ್ತೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳು ಅತಿಯಾಗುತ್ತಿದ್ದು ಇದನ್ನು ಮನಗಂಡು ತಮ್ಮ ರಿಕ್ಷಾದಲ್ಲಿ ಕಲ್ಲುಗಳನ್ನು ಹೊತ್ತು ತಂದು ತಮ್ಮ ಸಮಾಜ ಸೇವೆಯನ್ನು ಮಾಡಿದರು. ಸಾರ್ವಜನಿಕರು ಇವರ ಕೆಲಸವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ: ಹರ್ಷ ಬಳ್ಳಮಂಜ

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya
error: Content is protected !!