23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು, ಲ್ಯಾಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಆ.22ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ಕುವೆಟ್ಟು, ಲ್ಯಾಲ, ಗೇರುಕಟ್ಟೆ, ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!