25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

ಬೆಳ್ತಂಗಡಿ: ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.


ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.


ಆದರೆ ಈಗ ಭೂ.ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿಲ್ಲ. ಆ ಪ್ರಕರಣದಲ್ಲಿ ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!