28 C
ಪುತ್ತೂರು, ಬೆಳ್ತಂಗಡಿ
July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

ಬೆಳ್ತಂಗಡಿ: ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.


ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.


ಆದರೆ ಈಗ ಭೂ.ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿಲ್ಲ. ಆ ಪ್ರಕರಣದಲ್ಲಿ ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!