23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

ಬೆಳ್ತಂಗಡಿ: ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.


ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.


ಆದರೆ ಈಗ ಭೂ.ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿಲ್ಲ. ಆ ಪ್ರಕರಣದಲ್ಲಿ ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.

Related posts

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!