ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ.

ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು.

ಈ ವೇಳೆ ಹಿರಿಯ ಸದಸ್ಯರಾದ ಸುಬ್ರಾಯ ಭಟ್, ರತ್ನಾಕರ ಭಟ್ ಹೊಳೆಹೊದ್ದು ಶುಭ ಹಾರೈಸಿದರು. ಸದಸ್ಯರಾದ ಸುಂದರ ದೇವಾಡಿಗ ಇವರಿಂದ ಪ್ರಥಮ ಖರೀದಿಯನ್ನು ಮಾಡಲಾಯಿತು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
error: Content is protected !!