September 6, 2026
ಧಾರ್ಮಿಕ

ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರ
ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿ ಕ್ಯಾಂಪಸ್ ಗೆ ವಾದಿ ಸಲಾಮತಿ ವಲ್ ಹುದಾ ಎಂದು ನಾಮಕರಣ ಮಾಡಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರ ನೇತೃತ್ವದಲ್ಲಿ ದಾರುಸ್ಸಲಾಂ ಸಂಸ್ಥೆಯು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತಿದ್ದು ಚಿಬಿದ್ರೆಯಲ್ಲಿ ಆರಂಭಗೊಳ್ಳುವ ಸಂಸ್ಥೆಯು ಮಹತ್ತರ‌ ಯೋಜನೆಯಲ್ಲಿ ಎಲ್ಲರೂ ಕೈಜೋಡಿಸಬೇಕು ಸಹಾಯ ಸಹಕಾರ ಮಾಡುವ ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದರು
ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಖಾಸಿಮಿ. ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ.
ದಾರುಸ್ಸಲಾಂ ಆಡಳಿತ ಸಮಿತಿಯ ಪದಾಧಿಕಾರಿಗಳು, ದುಬೈ, ಅಬುಧಾಬಿ, ಶಾರ್ಜಾ ಸಮಿತಿಯ ಪ್ರತಿನಿಧಿಗಳು, ಸ್ವಾಗತ ಸಮಿತಿಯ ನೇತಾರರು ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya
error: Content is protected !!