22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು ಜಾಗರುಕರಾಗಿರುವಂತೆ ಶಾಸಕ ಹರೀಶ್ ಪೂಂಜರು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ನನ್ನನ್ನು, ನನ್ನ ಕಚೇರಿಯನ್ನು ಅಥವಾ ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ರು ತಿಳಿಸಿದ್ದಾರೆ.

Related posts

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!